ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm