ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
21-01-26 12:30 pm
HK News Desk
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm