ಬ್ರೇಕಿಂಗ್ ನ್ಯೂಸ್
09-08-23 02:23 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ನಡೆಯುತ್ತಿದ್ದು ಸಂಜೆ ನಾಲ್ಕು ಗಂಟೆಯ ವೇಳೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಮಧ್ಯೆ ಸ್ಪಂದನಾ ಅವರ ಹಳೆಯ ಕೆಲವು ಫೋಟೋಗಳು ವೈರಲ್ ಆಗಿವೆ. ಸ್ಪಂದನಾ ತಮ್ಮ ಶೈಕ್ಷಣಿಕ ಜೀವನದ ಸಮಯದಲ್ಲಿ ಗೆಳತಿಯರೊಂದಿಗೆ ಹೋದ ಪ್ರವಾಸದ ಫೋಟೋ ಕೂಡಾ ವೈರಲ್ ಆಗಿದೆ. ಇದರಲ್ಲಿ ನದಿಯೊಂದರ ತಡದಲ್ಲಿ ಗೆಳತಿಯರೊಂದಿಗೆ ಸ್ಪಂದನಾ ನಿಂತಿರುವುದುನ್ನು ಕಾಣಬಹುದು.
ಆಕಾಶ ನೀಲಿ ಬಣ್ಣ ಹಾಗೂ ನೇರಳೆ ಬಣ್ಣದ ಕಾಂಬಿನೇಷನ್ನ ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಸ್ಪಂದನಾ ಅವರ ಹಳೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸ್ಪಂದನಾ ಸಿಂಪಲ್ ಆಗಿ ಸುಂದರವಾಗಿ ಕಾಣಿಸಿದ್ದಾರೆ. ಸ್ಪಂದನಾ ವಿಜಯ್ ರಾಘವೇಂದ್ರ ಅವರ ಗೆಳತಿಯರೂ ಅವರ ಅಂತಿಯ ದರ್ಶನ ಪಡೆದರು. ಸ್ಯಾಂಡಲ್ವುಡ್ ಗಣ್ಯರು ಅಂತಿಮ ದರ್ಶನ ಮಾಡಿ ನಟ ರಾಘು ಅವರಿಗೆ ಸಾಂತ್ವನ ಹೇಳಿದ್ದಾರೆ.


ಬ್ಯಾಂಕಾಕ್ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಗೆಳೆತಿಯರೊಂದಿಗೆ ಪ್ರವಾಸ ಹೋಗಿದ್ದರು. ಇಂದು ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಬ್ಯಾಂಕಾಕ್ನಿಂದ ಥಾಯ್ ವಿಮಾನದಲ್ಲಿ ಬಂದ ಸ್ಪಂದನಾ ಪಾರ್ಥಿವ ಶರೀರವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಪಡೆದುಕೊಂಡಿದ್ದರು. ಬಳಿಕ ಮಲ್ಲೇಶ್ವರಂನ ಸ್ಪಂದನಾ ಅವರ ತವರು ಮನೆಗೆ ತೆಗೆದಕೊಂಡು ಹೋಗಲಾಗಿತ್ತು. ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನ ನೀಡಲು ನಿರ್ಧರಿಸಲಾಗಿದೆ.



ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ಮಂದಿ ಭೇಟಿ ಕೊಡುತ್ತಿದ್ದಾರೆ. ನಟ ಸೃಜನ್ ಲೋಕೆಶ್ ಕುಟುಂಬ, ನಟಿ ಅನುಶ್ರೀ, ನಿರ್ದೇಶಕ ಆಕಾಶ್ ಶ್ರೀವತ್ಸ, ಚಿತ್ರನಟ ನಿರ್ದೇಶಕ, ವಿಕ್ರಂ ಸೂರಿ, ನಟಿ ಸುಧಾರಣಿ, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಂತಿಮ ದರ್ಶನ ಮಾಡಿ ನಟನಿಗೆ ಧೈರ್ಯ ತುಂಬಿದರು
Spandana Raghavendra Old Photos Viral.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm