ಬ್ರೇಕಿಂಗ್ ನ್ಯೂಸ್
11-08-23 02:04 pm Source: News18 Kannada ಸಿನಿಮಾ
ಬೀರ್ಬಲ್ ಸಿನಿಮಾ ಕನ್ನಡದಲ್ಲಿ ಹೊಸ ರೀತಿಯ ಭರವಸೆ ಮೂಡಿಸಿದೆ. ಟೋಪಿವಾಲಾ ಡೈರೆಕ್ಟರ್ ಶ್ರೀನಿ ಈ ಮೂಲಕ ಹೊಸ ರೀತಿಯ ಸಿನಿಮಾನೇ ಕೊಟ್ಟಿದ್ದಾರೆ. ನೋಡುಗರೂ ಕೂಡ ಬೀರ್ಬಲ್ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದರು. ಹೊಸ ರೀತಿಯ ಕ್ಯಾರೆಕ್ಟರ್ ಡಿಸೈನ್ ಮಾಡೋ ಡೈರೆಕ್ಟರ್ ಎಂ.ಜಿ.ಶ್ರೀನಿವಾಸ್, ಘೋಸ್ಟ್ ಸಿನಿಮಾದಲ್ಲಿ ಒಳ್ಳೆ ಪಾತ್ರಗಳನ್ನ ಡಿಸೈನ್ ಮಾಡಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜನ್ಮ ದಿನಕ್ಕೆ ಹೊರ ಬಂದ ಚಿತ್ರದ ಬಿಗ್ ಡ್ಯಾಡಿ ಟೀಸರ್ ಇದಕ್ಕೆ ಸಾಕ್ಷಿ ಅಂತಲೇ ಹೇಳಬಹುದು. ಪಕ್ಕಾ ಪ್ಲಾನ್ ಮಾಡಿಕೊಂಡು ಸ್ಟೋರಿ ಬೋರ್ಡ್ ಮಾಡಿಕೊಂಡಿದ್ದ ಶ್ರೀನಿ, ತಮ್ಮ ಕಲ್ಪನೆಯಂತೇನೆ ಸಿನಿಮಾ ತೆಗೆದಿದ್ದಾರೆ. ಆ ಮೂಲಕ ಸಿನಿಮಾ ಈಗಾಗಲೇ ಒಂದು ಮಟ್ಟಕ್ಕೆ ಹೈಪ್ ತೆಗೆದುಕೊಂಡಿದೆ.
ಘೋಸ್ಟ್ ಸಿನಿಮಾದ ಆರಂಭದಲ್ಲಿಯೇ ಡೈರೆಕ್ಟರ್ ಶ್ರೀನಿ ಒಂದು ಮಾತು ಹೇಳಿದ್ದರು. ಈ ಚಿತ್ರದಲ್ಲಿ ಬೀರ್ಬಲ್ ಬರ್ತಾನೆ ಅಂತಲೂ ಹೇಳಿದ್ದರು. ಕನ್ನಡದಲ್ಲಿ ಇಲ್ಲಿವರೆಗೂ ಈ ರೀತಿಯ ಪ್ರಯೋಗ ಯಾರೂ ಮಾಡಿರಲಿಲ್ಲ. ಆದರೆ ಡೈರೆಕ್ಟರ್ ಶ್ರೀನಿ ಈ ಒಂದು ಕೆಲಸ ಮಾಡಿದ್ದಾರೆ.

ಸ್ಯಾಂಡಲ್ವುಡ್ನ ಬೀರ್ಬಲ್-ಘೋಸ್ಟ್ ಮುಖಾಮುಖಿ!
ಘೋಸ್ಟ್ ಇಲ್ಲಿ ಬೀರ್ಬಲ್ ಮೀಟ್ ಆಗೋದೇ ಈ ಒಂದು ಪ್ರಯೋಗ ಆಗಿದೆ. ಇದನ್ನ ಅಷ್ಟೇ ಅದ್ಭುತವಾಗಿಯೇ ಹ್ಯಾಂಡಲ್ ಮಾಡಿರೋ ಡೈರೆಕ್ಟರ್ ಶ್ರೀನಿ ತಮ್ಮ ಬೀರ್ಬಲ್ ಪಾತ್ರವನ್ನ ಮತ್ತೊಮ್ಮೆ ನಿರ್ವಹಿಸಿದ್ದಾರೆ. ಘೋಸ್ಟ್ ಅನ್ನ ಮೀಟ್ ಆಗೋ ದೃಶ್ಯಗಳಲ್ಲಿಯೇ ಈಗಾಗಲೇ ಅಭಿನಯಿಸಿದ್ದಾರೆ.
ಘೋಸ್ಟ್ ಚಿತ್ರದ ಕೊನೆಯಲ್ಲಿ ಬರುವ ಈ ಪಾತ್ರ ಒಂದು ವಿಷಯವನ್ನ ಕೂಡ ಹೇಳುತ್ತಿದೆ. ಘೋಸ್ಟ್ ಸಿನಿಮಾದಲ್ಲಿ ಬರೋ ಈ ಬೀರ್ಬಲ್ ತನ್ನ ಕಥೆಯ ಎರಡನೇ ಭಾಗದ ಹಿಂಟ್ ಕೂಡ ಬಿಟ್ಟುಕೊಡಲಿದ್ದಾನೆ. ಈ ಮಾತನ್ನೂ ಕೂಡ ಡೈರೆಕ್ಟರ್ ಶ್ರೀನಿ ಹೇಳಿದ್ದರು. ಅದೇ ರೀತಿ ಇದೀಗ ಬೀರ್ಬಲ್ ಪಾತ್ರದ ಚಿತ್ರೀಕರಣ ಕೂಡ ಮುಗಿದಿದೆ.

ಘೋಸ್ಟ್ ಸಿನಿಮಾದಲ್ಲಿ ಬೀರ್ಬಲ್ ಪಾತ್ರದ ಅಬ್ಬರ
ಘೋಸ್ಟ್ ಸಿನಿಮಾದ ಮತ್ತು ಬೀರ್ಬಲ್ ಪಾತ್ರದ ಶೂಟಿಂಗ್ ಮುಗಿಸಿರೋ ಡೈರೆಕ್ಟರ್ ಶ್ರೀನಿ, ಇದೀಗ ಡಬ್ಬಿಂಗ್ ಕೆಲಸದಲ್ಲಿಯೇ ಬ್ಯುಸಿ ಆಗಿದ್ದಾರೆ. ಮಾಲಿವುಡ್ನ ಜಯರಾಮ್ ಮೊನ್ನೆ ತಮ್ಮ ಪಾತ್ರದ ಡಬ್ಬಿಂಗ್ ಮಾಡಿದ್ದಾರೆ. ಈ ಮೂಲಕ ಕನ್ನಡದಲ್ಲಿಯೇ ಡಬ್ ಮಾಡೋ ಮೂಲಕ ತಮ್ಮ ಕನ್ನಡ ಪ್ರೀತಿಯನ್ನ ವ್ಯಕ್ತಪಡಿಸಿದ್ದಾರೆ.
ಇನ್ನುಳಿದಂತೆ ಅತಿ ಶೀಘ್ರದಲ್ಲಿಯೇ ಘೋಸ್ಟ್ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. ಈಗಾಗಲೇ ಹೆಚ್ಚಿನ ನಿರೀಕ್ಷೆ ಮೂಡಿಸಿರೋ ಘೋಸ್ಟ್ ಸಿನಿಮಾದ ಇನ್ನಷ್ಟು ಮತ್ತಷ್ಟು ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.
Sandalwood Actor Director Ghost Film Director M G Srinivas Birbal Movie Latest.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm