ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm