ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.
ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm