ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm