ಬ್ರೇಕಿಂಗ್ ನ್ಯೂಸ್
19-08-23 01:49 pm Source: News18 Kannada ಸಿನಿಮಾ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಈ ಮಾರ್ಟಿನ್ ಸಿನಿಮಾದ ಹೊಸ ವಿಚಾರ ಹೊರ ಬಿದ್ದಿದೆ. ಆ್ಯಕ್ಷನ್ ಮಾಸ್ಟರ್ ರವಿ ವರ್ಮ ಈ ಒಂದು ವಿಷಯ ಹೇಳಿಕೊಂಡಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ಗಳನ್ನ ಬರೋಬ್ಬರಿ 30ಕ್ಕೂ ಹೆಚ್ಚು ದಿನ ಚಿತ್ರೀಕರಿಸಿರೋ ವಿಷಯ ಗೊತ್ತೇ ಇದೆ.
ಆದರೆ ಇದೇ ಸಿನಿಮಾದ ಕೊನೆಯ ದೃಶ್ಯಗಳಿಗೆ ಮೂವರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ. ಟಾಲಿವುಡ್ನ ರಾಮ್-ಲಕ್ಷ್ಮಣ್ ಒಂದಷ್ಟು ದೃಶ್ಯಗಳನ್ನ ಡೈರೆಕ್ಟರ್ ಮಾಡಿದ್ದಾರೆ. ಉಳಿದ ಎರಡು ಚೇಜಿಂಗ್ ದೃಶ್ಯಗಳನ್ನ ಕನ್ನಡದ ಸಾಹಸ ನಿರ್ದೇಶಕ ರವಿ ವರ್ಮ ಅವರೇ ಮಾಡಿದ್ದಾರೆ.

ಈ ಎರಡೂ ಚೇಜಿಂಗ್ ದೃಶ್ಯಗಳಲ್ಲಿ ಒಂದೇ ಒಂದು ದೃಶ್ಯಕ್ಕೆ ಹೆಚ್ಚು ಕಡಿಮೆ ೧೦ ಕೋಟಿ ಖರ್ಚಾಗಿದೆ. ಈ ಒಂದು ದೃಶ್ಯಕ್ಕೆ ದುಬಾರಿ ಕಾರುಗಳಾ ಬಳಕೆ ಆಗಿದೆ. ಟ್ರಕ್ಗಳ ಉಪಯೋಗಿಸಿದ್ದೇವೆ. ವಿಶೇಷ ಅನಿಸೋ ಸಾಹಸಗಳೆಲ್ಲವನ್ನೂ ಇಲ್ಲಿ ಮಾಡಿರೋದಾಗಿಯೂ ರವಿ ವರ್ಮ ಹೇಳಿಕೊಂಡಿದ್ದಾರೆ.

ಮಾರ್ಟಿನ್ ಸಿನಿಮಾದಲ್ಲಿ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯ
ಈ ಒಂದು ಮಾತನ್ನ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ಒಪ್ಪಿಕೊಳ್ತಾರೆ. ತಮ್ಮ ಸಿನಿಮಾದ ಆ್ಯಕ್ಷನ್ ದೃಶ್ಯಗಳು ಬೇರೆ ಲೆವಲ್ಗೆ ಇವೆ ಅನ್ನೊದು ಇವರ ಅಭಿಪ್ರಾಯ ಅಂತಲೂ ಹೇಳಬಹುದು. ಮಾರ್ಟಿನ್ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯದ ಬಗ್ಗೆ ಇನ್ನಿಲ್ಲದಂತೆ ಕುತೂಹಲ ಇದೆ.
ಸಿನಿಮಾದ ಮೊದಲ ಟೀಸರ್ ಕೂಡ ಈ ಒಂದು ನಂಬಿಕೆಯನ್ನ ಈಗಾಗಲೇ ಹೆಚ್ಚು ಮಾಡಿದೆ. ಮೂರು ಸಾಹಸ ನಿರ್ದೇಶಕರ ಕೆಲಸದ ಈ ಚಿತ್ರದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬೇಜಾನ್ ಆ್ಯಕ್ಷನ್ ಮಾಡಿದ್ದಾರೆ. ಸಾಹಸ ನಿರ್ದೇಶಕ ರವಿ ವರ್ಮ ಅವರ ಸಾಹಸಗಳ ಖದರ್ ಬೇರೇನೆ ಇದೆ.

ಮಾರ್ಟಿನ್ ಲುಕ್ಗೆ ವಾಪಾಸ್ ಆದ ಆ್ಯಕ್ಷನ್ ಪ್ರಿನ್ಸ್
ಇವರ ವಿಶೇಷ ಸಾಹಸಗಳ ಜೊತೆಗೆ ಟಾಲಿವುಡ್ನ ರಾಮ್-ಲಕ್ಷ್ಮಣ್ ಅವರ ಸಾಹಗಳೂ ಸಾಥ್ ಕೊಟ್ಟಂತಿವೆ. ಹಾಗಾಗಿಯೇ ಮಾರ್ಟಿನ್ ಸಿನಿಮಾದಲ್ಲಿ ಹೈವೋಲ್ಟೇಜ್ ಸಾಹಸಗಳನ್ನ ನಿರೀಕ್ಷೆ ಮಾಡಬಹುದಾಗಿದೆ.
ಚಿತ್ರದ ಬಾಕಿ ಉಳಿದ ಹಾಡಿನ ಚಿತ್ರೀಕರಣ ಇನ್ನೇನು ಶುರು ಆಗಬೇಕಿದೆ. ನಾಯಕ ನಟ ಧ್ರುವ ಸರ್ಜಾ ಅವರು ವಾಪಸ್ ಮಾರ್ಟಿನ್ ಲುಕ್ಗೆ ಬಂದಿದ್ದಾರೆ.
ಇನ್ನೇನು ಉಳಿದಿರೋ ಪ್ಯಾಚ್ ವರ್ಕ್ ಕೂಡ ನಡೆಬೇಕಿದೆ. ಉಳಿದಂತೆ ಮಾರ್ಟಿನ್ ಸಿನಿಮಾ ಕನ್ನಡದ ಮತ್ತೊಂದು ಬಿಗ್ ಬಜೆಟ್ನ ಪ್ಯಾನ್ ಇಂಡಿಯಾ ಚಿತ್ರವೇ ಆಗಿದೆ. ನಿರೀಕ್ಷೆ ಕೂಡ ಡಬಲ್ ಟ್ರಿಪಲ್ ಆಗಿಯೇ ಇದೆ.
Sandalwood Action Prince Dhruva Sarja Acted Martin Latest Updates.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm