ಬ್ರೇಕಿಂಗ್ ನ್ಯೂಸ್
22-08-23 02:04 pm Source: News18 Kannada ಸಿನಿಮಾ
ಇದೇ ವಿಚಾರಕ್ಕೆ ಕೆಲವು ತಮಿಳು ಅಭಿಮಾನಿಗಳು ರಜನಿಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ರೋಲ್ ಮಾಡಿದ್ರು. ಯುವಕರ ಕಣ್ಣು ಹೇಗೆ ತೆರೆಯುತ್ತೀರಿ ಎಂದು ಕೆಲವರು ರಜನಿಕಾಂತ್ ಅವರನ್ನು ಟೀಕಿಸಿದ್ರು. ತಮಿಳಿನ ಗೌರವವನ್ನು ಯುಪಿ ಜೊತೆ ಒತ್ತೆ ಇಟ್ಟಿದ್ದೀರಾ? ಎಂದೆಲ್ಲಾ ಕಮೆಂಟ್ ಮಾಡಿದ್ರು. ಇನ್ನು ಕೆಲವರು ರಜನಿ ಸ್ಟೈಲ್ಗೆ ಬೆಂಬಲ ನೀಡಿದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಜನಿಕಾಂತ್ ಒಂದೇ ಮಾತಿನಲ್ಲಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಇತ್ತೀಚೆಗಷ್ಟೇ ಚೆನ್ನೈಗೆ ಬಂದಿಳಿದ ರಜನಿಕಾಂತ್ ಈ ವಿವಾದದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದರು. ತಮ್ಮ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಿದರು. ಧಾರ್ಮಿಕ ಗುರುಗಳು, ಮಠಾಧೀಶರು, ಯೋಗಿ ಅಥವಾ ಸ್ವಾಮೀಜಿಗಳು ಯುವಕರಾಗಲಿ, ಹಿರಿಯರಾಗಲಿ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ. ಅದು ನನ್ನ ಅಭ್ಯಾಸ ಎಂದು ರಜನಿಕಾಂತ್ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಂತಿದೆ.
/popdiaries/media/media_files/KsxofSO3zhObdzBTL7JQ.png)
500 ಕೋಟಿ ಭರ್ಜರಿ ಕಲೆಕ್ಷನ್
ಇತ್ತೀಚೆಗಷ್ಟೇ ಜೈಲರ್ ಸಿನಿಮಾದ ಮೂಲಕ ರಜನಿಕಾಂತ್ ಸೂಪರ್ ಸಕ್ಸಸ್ ಪಡೆದಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದ ಪಿವಿಆರ್ ನಲ್ಲಿ ಜೈಲರ್ ಸಿನಿಮಾ ವೀಕ್ಷಿಸಿದರು. ಲಕ್ನೋದಲ್ಲಿ ಸಿನಿಮಾ ನೋಡುವ ಮುನ್ನ ‘ಸಿಎಂ ಜೊತೆ ಸಿನಿಮಾ ನೋಡುತ್ತೇನೆ, ಸಿನಿಮಾ ಹಿಟ್ ಆಗಿರುವುದು ದೇವರ ಆಶೀರ್ವಾದ’ ಎಂದು ರಜನಿ ಹೇಳಿದ್ದರು.. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು 500 ಕೋಟಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಅಯೋಧ್ಯೆಯೇ ಒಂದು ಅದ್ಭುತ
ಜೈಲರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ (Super Star Rajanikanth) ನಿನ್ನೆ (ಆಗಸ್ಟ್ 20) ಅಯೋಧ್ಯೆಗೆ ಭೇಟಿ ನೀಡಿದ್ರು. ಪತ್ನಿ ಜೊತೆಗೆ ಅಯೋಧ್ಯೆಗೆ (Ayodhya) ಭೇಟಿ ಕೊಟ್ಟ ನಟ ರಜನಿಕಾಂತ್, ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ರಾಮ ಲಲ್ಲಾ ಪ್ರತಿಮೆ ಇರಿಸಲಾಗಿರುವ ತಾತ್ಕಾಲಿಕ ದೇಗುಲಕ್ಕೆ ನಮಿಸಿದ್ರು. ರಾಮ ಮಂದಿರಕ್ಕೆ ಬರುವ ಮುನ್ನ ಹನುಮಾನ್ ಗರ್ಹಿ ದೇವಸ್ಥಾನಕ್ಕೂ ರಜನಿಕಾಂತ್ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್, ತಮ್ಮ ಬಹುದಿನಗಳ ಕನಸು ನನಸಾಗಿದೆ. ಅಯೋಧ್ಯೆಗೆ ಭೇಟಿ ನೀಡುವ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ರು. ಜೊತೆಗೆ ಅಯೋಧ್ಯೆಯೇ ಒಂದು ಅದ್ಭುತ ಎಂದು ವರ್ಣಿಸಿದ್ದರು.
Actor Rajinikanth Clarifies why he Touching Yogi Adityanath Feet.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm