ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.


ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.



ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm