ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.
ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm