ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm