ಬ್ರೇಕಿಂಗ್ ನ್ಯೂಸ್
06-08-20 08:00 am Headline Karnataka News Network ಸಿನಿಮಾ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.
ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ ಮಾಡಲಿಲ್ಲ. ನಾನು ಸಿನಿಮಾದಲ್ಲಿ ಅಭಿನಯಿಸುವ ಅವಕಾಶಕ್ಕಾಗಿ ಹೀರೋಗಳ ಜೊತೆ ಮಲಗಲಿಲ್ಲ ಅಥವಾ ಯಾರೊಂದಿಗೂ ಅಫೇರ್ ಕೂಡ ಇಟ್ಟುಕೊಂಡಿರಲಿಲ್ಲ. ಬಹಳಷ್ಟು ಸಂದರ್ಭಗಳಲ್ಲಿ ನನ್ನನ್ನು ಅಹಂಕಾರ ಇರುವವಳು ಎಂದು ಕರೆದಿದ್ದರು. ಯಾಕೆಂದರೆ ನಾನು ಅವರು ಹೇಳಿದಂತೆ ಕೇಳುತ್ತಿರಲಿಲ್ಲ. ಅವರು ನಗು ಎಂದರೆ ನಗಬೇಕು, ನನ್ನನ್ನು ಕುಳಿತುಕೋ ಎಂದಾಗ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಅವರ ತಾಳಕ್ಕೆ ನಾನು ಕುಣಿಯುತ್ತಿರಲಿಲ್ಲ” ಎಂದು ತಾವು ಅನುಭವಿಸಿದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ತಾನು ನಟಿಯಾಗಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ನನ್ನ ವಿರುದ್ಧ ಗಾಸಿಪ್ ಕಾಲಂಗಳಲ್ಲಿ ಏನೇನೋ ಲೇಖನಗಳು ಪ್ರಕಟವಾಗುತ್ತಿದ್ದವು. ಆದರೆ ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ನಾನು ನನ್ನದೇ ಆದ ಕೆಲಸವನ್ನು ಮಾಡಿಕೊಂಡು, ನನ್ನ ಸ್ವಂತ ನಿಯಮಗಳಿಗೆ ಅನುಗುಣವಾಗಿ ಬದುಕಲು ಬಯಸುತ್ತಿದ್ದೆ ಎಂದು ರವೀನಾ ಹೇಳಿದ್ದಾರೆ.

ಇಡೀ ಭಾರತ ಚಿತ್ರರಂಗವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದು ‘ಕೆಜಿಎಫ್’ ಸಿನಿಮಾ. ಕೆಜಿಎಫ್-2 ಸಿನಿಮಾ ಕೂಡ ಬಿಡುಗಡೆಯ ಮೊದಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರವೀನಾ ಟಂಡನ್ ‘ಕೆಜಿಎಫ್-2’ ಸಿನಿಮಾದಲ್ಲಿ ಪ್ರಧಾನ ಮಂತ್ರಿ ರಮಿಕಾ ಸೇನ್ ಪಾತ್ರದ ಅಭಿನಯಿಸಿದ್ದಾರೆ.
ಇತ್ತೀಚೆಗೆ ಸಿನಿಮಾದ ಬಗ್ಗೆ ಮಾತನಾಡುತ್ತಾ, “ಕೆಜಿಎಫ್ ಸಿನಿಮಾದಲ್ಲಿ ನಾನು ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಅದು ತುಂಬ ಪವರ್ ಫುಲ್ ಪಾತ್ರವಾಗಿದೆ. ಅಲ್ಲದೇ ಬಹಳ ಕುತೂಹಲ ಹೊಂದಿರುವ ಈ ಸಿನಿಮಾದಲ್ಲಿ ಅವಳೇ ಹೀರೋ ಆಗಿರುತ್ತಾಳೆ. ಹಾಗೆಯೇ ವಿಲನ್ ಕೂಡ ಅವಳೇ ಆಗಿರುತ್ತಾಳೆ. ಕೆಜಿಎಫ್ ಸಿನಿಮಾ ಕಥೆ ತುಂಬಾ ಆಸಕ್ತಿದಾಯಕವಾಗಿದೆ” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm