ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm