ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.
ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.
2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm