ಬ್ರೇಕಿಂಗ್ ನ್ಯೂಸ್
04-09-23 03:09 pm Source: News18 Kannada ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಒಳ್ಳೆ ಅಭಿಪ್ರಾಯ ಪಡೆದುಕೊಂಡಿದೆ. ಜನ ಕೂಡ ಥಿಯೇಟರ್ಗೆ ಬಂದು ಚಿತ್ರ ನೋಡ್ತಿದ್ದಾರೆ. ಚೆನ್ನಾಗಿಯೇ ಓಡ್ತಿರೋ ಈ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇವೇ ಫೋಟೋಗಳು ಹಬ್ಬ ಮಾಡ್ತಿವೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಮನು ಮತ್ತು ಪ್ರಿಯಾ ಪ್ರೀತಿ ಅಗಾಧವಾಗಿದೆ. ಚಿತ್ರದ ಕೊನೆಯಲ್ಲಿ ಇವರು ಮತ್ತೆ ಸೇರ್ತಾರಾ ಇಲ್ವಾ ಅನ್ನೋ ಅನ್ನು ಅನುಮಾನಭರಿತ ಕುತೂಹಲವೂ ಮೂಡಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಎಲ್ಲಿ ಏನೆಲ್ಲ ಇರುತ್ತದೆ ಅನ್ನೋದು ಸಿನಿಮಾ ನೋಡಿದವ್ರಿಗೆ ತಿಳಿದಿದೆ. ಆದರೂ ಒಂದು ಕುತೂಹಲ ಇದೆ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ತಮ್ಮ ಈ ಚಿತ್ರದಲ್ಲಿ ನಾಯಕ-ನಾಯಕಿ ಕೊನೆಯಲ್ಲಿ ಏನ್ ಆಗ್ತಾರೆ ಅನ್ನೋ ಕುತೂಹಲವನ್ನ ಸೈಡ್-ಎ ಕೊನೆಯಲ್ಲೂ ಬಿಟ್ಟುಕೊಟ್ಟಿಲ್ಲ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ಜಾಣ್ಮೆಯಿಂದಲೇ ಚಿತ್ರದ ಕ್ಲೈಮ್ಯಾಕ್ಸ್ ಕುತೂಹಲ ಮುಂದುವರೆಸಿದ್ದಾರೆ. ಈ ಮೂಲಕ ಪ್ರೇಕ್ಷಕರು ಸೈಡ್-ಬಿ ಗಾಗಿಯೇ ಕಾಯುತ್ತಿದ್ದಾರೆ.




ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ಈಗಲೇ ರಿವೀಲ್ ಆಗಿವೆ. ಈ ಫೊಟೋದಲ್ಲಿ ಮನು ಪಾತ್ರಧಾರಿ ರಕ್ಷಿತ್ ಶೆಟ್ಟಿ ಮತ್ತೆ ಸಣ್ಣ ಆಗಿದ್ದಾರೆ. ಜೈಲ್ನಲ್ಲಿದ್ದು ದಪ್ಪ ಆಗಿದ್ ಮನು ಇಲ್ಲಿ ಹ್ಯಾಪಿ ಹ್ಯಾಪಿಯಾಗಿಯೇ ಕಾಣಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಈ ಒಂದು ಫೋಟೋಗಳು ಒಟ್ಟು ಹೇಳೋದು ಒಂದೇ ಆಗಿದೆ. ಹೌದು, ಪ್ರಿಯಾ ಮತ್ತು ಮನು ಒಂದಾಗಿದ್ದಾರೆ. ಪ್ರಿಯಾ ಮದುವೆ ಆಗಿಲ್ಲ, ಆಕೆ ಮನುಗಾಗಿಯೇ ಕಾದಿದ್ದಾಳೆ. ಮನು ಬಂದ್ಮೇಲೆ ಜೊತೆಗೆ ಜೀವನ ಮಾಡ್ತಿದ್ದಾರೆ ಅನ್ನೋದೇ ಒಟ್ಟು ಚಿತ್ರಣ ಆಗಿದೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾ ಬರೋ ಅಕ್ಟೋಬರ್-20 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಮನು ಮತ್ತು ಪ್ರಿಯಾ ಅಸಲಿ ಕತೆ ರಿವೀಲ್ ಆಗುತ್ತದೆ. ಮನು ಮತ್ತು ಪ್ರಿಯಾ ಮತ್ತೆ ಒಂದಾದ್ರೇ ? ಮನು ಮತ್ತು ಪ್ರಿಯಾ ನಡುವೆ ಚೈತ್ರಾ ಪಾತ್ರ ಬಂದಿದ್ದು ಯಾಕೆ ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.
Sandalwood Sapta Sagaradache Ello Movie side B Photo got Leak.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
17-11-25 06:13 pm
HK News Desk
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm