ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm