ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm