ಬ್ರೇಕಿಂಗ್ ನ್ಯೂಸ್
15-12-23 09:51 am HK News Desk ಸಿನಿಮಾ
ಮುಂಬೈ, ಡಿ 15: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಗುರುವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಶುಕ್ರವಾರ ಆಂಜಿಯೋಪ್ಲಾಸ್ಟಿಗೆ ಒಳಗಾದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ
ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಆಂಜಿಯೋಪ್ಲ್ಯಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದ್ದು, ಇದೀಗ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ನಟನ ಆರೋಗ್ಯ ಚೆನ್ನಾಗಿದೆ ಎಂದಿದ್ದಾರೆ. ಮುಂಬಯಿಯಲ್ಲಿ ಗುರುವಾರ ಸಂಜೆ ʼವೆಲ್ಕಮ್ ಟು ಜಂಗಲ್’ ಚಿತ್ರೀಕರಣದ ವೇಳೆ ಶ್ರೇಯಸ್ ತಲ್ಪಾಡೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
47 ವರ್ಷದ ಶ್ರೇಯಸ್ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ. ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್ಮಾಲ್ ರಿಟರ್ನ್ಸ್’, ಗೋಲ್ಮಾಲ್ 3’, ‘ಹೌಸ್ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.
Actor Shreyas Talpade suffered a heart attack on Thursday evening and underwent angioplasty on Friday at Bellevue Hospital in Mumbai's Andheri area. His condition is stable, and the hospital authorities said that he was doing fine. The hospital confirmed that the angioplasty was conducted at around 10 pm earlier today and shared that he is doing fine now. They also shared that the surgery was successful and the actor was doing fine.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm