ಬ್ರೇಕಿಂಗ್ ನ್ಯೂಸ್
18-11-20 12:09 pm Headline Karnataka News Network ಸಿನಿಮಾ
ಚೆನ್ನೈ,ನವೆಂಬರ್ 18: ಕಳೆದ ತಿಂಗಳು ಬಿಜೆಪಿಗೆ ಸೇರಿದ ನಟಿ-ರಾಜಕಾರಿಣಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದ್ದು, ಖುಷ್ಬೂ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
"ಮೆಲ್ಮಾರ್ವತೂರ್ ಬಳಿ ಅಪಘಾತ ಸಂಭವಿಸಿದೆ...ಟ್ಯಾಂಕರ್ ನಾವು ಪ್ರಯಾಣಿಸುತ್ತಿದ್ದ ಕಾರಿನತ್ತ ನುಗ್ಗಿತು. ಜನರ ಆಶೀರ್ವಾದ ಹಾಗೂ ದೇವರ ಅನುಗ್ರಹದಿಂದ ನಾನು ಸುರಕ್ಷಿತವಾಗಿದ್ದೇನೆ'' ಎಂದು ಟ್ವೀಟ್ ಮಾಡಿರುವ ಖುಷ್ಬೂ ಬಹಳಷ್ಟು ಹಾನಿಗೊಳಗಾಗಿರುವ ತನ್ನ ಕಾರಿನ ಎರಡು ಫೋಟೊಗಳನ್ನು ಹಂಚಿಕೊಂಡಿದ್ದಾರೆ.



ಖುಷ್ಬೂ ಅವರ ಕಾರಿಗೆ ಢಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ. ರಾಜ್ಯ ರಾಜಧಾನಿ ಚೆನ್ನೈನಿಂದ 97 ಕಿ.ಮೀ. ದೂರದಲ್ಲಿರುವ ಕಾಂಚೀಪುರಂನ ಮೆಲ್ಮಾರ್ವತೂರ್ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ. ಖುಷ್ಬೂ ಅವರು ಬಿಜೆಪಿ ಆಯೋಜಿಸಿರುವ ವೆಟ್ರಿ ವೆಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರು ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband's trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
A container lorry hit a car in which actor-politician Kushboo Sundar was travelling, in Madurantakam on Wednesday morning. Ms. Kushboo did not sustain any injuries.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am