ಬ್ರೇಕಿಂಗ್ ನ್ಯೂಸ್
20-11-20 12:32 pm Headline Karnataka News Network ಸಿನಿಮಾ
ಮುಂಬೈ, ನ.20 : ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದಿಕಿ ಕಳೆದ ನಾಲ್ಕು ತಿಂಗಳುಗಳಿಂದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿದ್ದರು. ಇದರಲ್ಲಿ ತನ್ನ ಹೆಸರನ್ನು ಲಿಂಕ್ ಮಾಡಿದಕ್ಕಾಗಿ ನಟ ಅಕ್ಷಯ್ ಕುಮಾರ್ ಯೂಟ್ಯೂಬರ್ ಮೇಲೆ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ 25 ವರ್ಷದ ಸಿದ್ದಿಕಿ ಸಿವಿಲ್ ಇಂಜಿನಿಯರ್, ಎಫ್ಎಫ್ ನ್ಯೂಸ್ ಮೂಲಕ ಆತ 3,70,000 ಸಬ್ಸ್ಕ್ರೈಬರ್ ಹೊಂದಿದ್ದಾನೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಯೂಟ್ಯೂಬರ್ ಗಳಿಗೆ ಹಣ ಮಾಡುವ ವಿಚಾರವಾಗಿತ್ತು, ಜೊತೆಗೆ ಈ ವಿಚಾರವಾಗಿ ಬೇರೆ ಯೂಟ್ಯೂಬ್ರ ಜೊತೆ ಸಿದ್ದಿಕಿ ಚರ್ಚೆ ಕೂಡ ನಡೆಸಿದ್ದರು.
ಈ ಪ್ರಕರಣದಲ್ಲಿ ಅಕ್ಷಯ್ ಹೆಸರು ಲಿಂಕ್ ಮಾಡಿದ ಸಿದ್ದಿಕಿ ಎಂಎಸ್ ಧೋನಿ ಬಯೋಪಿಕ್ನಲ್ಲಿ ಸುಶಾಂತ್ ಸಿಂಗ್ ನಟಿಸಿದ್ದು ಅಕ್ಷಯ್ಕುಮಾರ್ ಅವರಿಗೆ ಇಷ್ಟವಾಗಿರಲಿಲ್ಲ.


ಕೆನಡಾದಿಂದ ಎಸ್ಕೇಪ್ ಆಗಲು ಮುಂಬೈ ಪೊಲೀಸರನ್ನು, ಆದಿತ್ಯ ಥ್ಯಾಕರೆಯನ್ನು ಅಕ್ಷಯ್ ಕುಮಾರ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದೆಲ್ಲಾ ಸುದ್ದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್ ಮತ್ತು ವಕೀಲ ಧರ್ಮೇಂದ್ರ ಮಿಶ್ರಾ ಕೂಡ ಸಿದ್ದಿಕಿ ಮೇಲ ದೂರು ದಾಖಲಿಸಿದ್ದಾರೆ. ಮಾನನಷ್ಟ ಮೊಕದ್ದಮೆ, ಸಾರ್ವಜನಿಕವಾಗಿ ಅನುಚಿತವಾಗಿ ನಡೆದುಕೊಳ್ಳಲಾಗಿದೆ, ಉದ್ದೇಶಪೂರ್ವಕವಾಗಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Actor Akshay Kumar has served a defamation notice to a YouTuber from Bihar, seeking Rs 500 crore in damages for making "false and baseless allegations" against him in the Sushant Singh Rajput death case.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm