ಬ್ರೇಕಿಂಗ್ ನ್ಯೂಸ್
22-11-20 03:53 pm Headline Karnataka News Network ಸಿನಿಮಾ
ಚೆನ್ನೈ, ನವೆಂಬರ್ 22: ತಮಿಳಿನ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ. ಮುಂಬೈನಲ್ಲಿ ಫಿಸಿಯೋಥೆರಪಿಸ್ಟ್ ವೈದ್ಯೆ ಆಗಿರುವ ಯುವತಿಯನ್ನು ಪ್ರೀತಿಸಿ ಪ್ರಭುದೇವ ಮದುವೆಯಾಗಿದ್ದಾರೆ.
ಲಾಕ್ಡೌನ್ ಇರುವಾಗಲೇ ಕಳೆದ ಮೇ ತಿಂಗಳಲ್ಲಿ ಪ್ರಭುದೇವ್ ಚೆನ್ನೈನಲ್ಲಿ ಮದುವೆಯಾಗಿದ್ದರು. ಲಾಕ್ಡೌನ್ ಕಾರಣ ಕೇವಲ ಕುಟುಂಬಸ್ಥರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು ಎಂದು ಪ್ರಭುದೇವ್ ಸೋದರ ರಾಜು ಸುಂದರಂ ಮಾಧ್ಯಮಕ್ಕೆ ತಿಳಿಸಿದ್ದಾರೆ.
47 ವರ್ಷದ ಪ್ರಭುದೇವ್ ಇತ್ತೀಚೆಗೆ ಗೌಪ್ಯವಾಗಿ ಮದುವೆಯಾಗಿದ್ದಾರೆಂದು ಸುದ್ದಿ ಹಬ್ಬಿತ್ತು. ಆದರೆ, ಇದರ ಬಗ್ಗೆ ಪ್ರಭು ಆಗಲೀ, ಕುಟುಂಬಸ್ಥರಾಗಲೀ ದೃಢಪಡಿಸಿರಲಿಲ್ಲ. ಇದೀಗ ಪ್ರಭುದೇವ್ ಸೋದರ, ಸಂದರ್ಶನ ಒಂದರಲ್ಲಿ ಈ ವಿಚಾರವನ್ನು ದೃಢಪಡಿಸಿದ್ದಾರೆ. ಅಲ್ಲದೆ, ಪ್ರಭುದೇವಗೆ ಪ್ರೀತಿ ಹುಟ್ಟಿದ್ದು ಹೇಗೆ ಎನ್ನುವ ವಿಚಾರವನ್ನೂ ಹೊರಗೆಡವಿದ್ದಾರೆ.

ಪ್ರಭುದೇವ್, ಕಳೆದ ವರ್ಷ ಕಾಲು ಮತ್ತು ಬೆನ್ನು ನೋವಿನ ಕಾರಣಕ್ಕೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದ ಹಿಮಾನಿ ಜೊತೆಗೆ ಪರಿಚಯ ಆಗಿ ಪ್ರೀತಿ ಬೆಳೆದಿತ್ತು. ಆನಂತರ ಎರಡು ತಿಂಗಳ ಕಾಲ ಹಿಮಾನಿ ಜೊತೆಗೆ ಲೀವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಮೇ ತಿಂಗಳಲ್ಲಿ ಮದುವೆಯಾಗಿದ್ದಾರೆ ಎಂದಿದ್ದಾರೆ.
ಈ ಹಿಂದೆ ರಾಮ್ ಲತಾ ಎಂಬವರ ಜೊತೆ ಮೊದಲ ಮದುವೆಯಾಗಿದ್ದ ಪ್ರಭುದೇವ್, ಆನಂತರ ಆಕೆಯನ್ನು ತ್ಯಜಿಸಿದ್ದರು. ಈ ನಡುವೆ ನಟಿ ನಯನತಾರಾ ಜೊತೆಗೆ ಮದುವೆಯಾಗುತ್ತಾರೆಂದು ಗಾಸಿಪ್ ಹರಡಿತ್ತು. ಆದರೆ, ದಿಢೀರ್ ಆಗಿ ಮುಂಬೈ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರಭು ಅಚ್ಚರಿ ಮೂಡಿಸಿದ್ದಾರೆ.
Filmmaker-choreographer Prabhu Deva married a Mumbai-based doctor earlier this year, confirmed his brother Raju Sundaram in an interview to times. The 47-year-old choreographer got married to a doctor named Himani in May during the lockdown, reported times.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm