ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm