ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm