ಬ್ರೇಕಿಂಗ್ ನ್ಯೂಸ್
04-12-20 10:59 am Source: FILMIBEAT ಸಿನಿಮಾ
ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಎಲ್ಲಾ ರಾಜಕೀಯ ಪಕ್ಷಗಳು ಇದೀಗ ಹಳ್ಳಿ ರಾಜಕೀಯದತ್ತ ಮುಖ ಮಾಡಿವೆ.
ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಸಹ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ್ದು, ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೇಗೆ ಸ್ಪರ್ಧಿಸಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಜಾಕೀಯ ಪಕ್ಷದಿಂದ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದಂತೆ. ಪ್ರಜಾಕೀಯದ ಸದಸ್ಯರೇ ನಿಲ್ಲಬೇಕು ಎಂಬ ನಿಯಮ ಏನೂ ಇರುವುದಿಲ್ಲ ಎಂದಿದ್ದಾರೆ ಉಪೇಂದ್ರ.
ಆದರೆ ಪ್ರಜಾಕೀಯದಿಂದ ಏಳು ಕಾರ್ಯವೈಖರಿ ವಿಧಾನವನ್ನು ಉಪೇಂದ್ರ ಅವರು ಬಿಡುಗಡೆ ಮಾಡಿದ್ದು, ಆ ಕಾರ್ಯ ವೈಖರಿಯನ್ನು ಜನರಿಗೆ ತೋರಿಸಿ ಮತಯಾಚನೆ ಮಾಡಬೇಕು, ಹಾಗೂ ಗೆದ್ದ ನಂತರ ಅದೇ ಕಾರ್ಯವೈಖರಿಯಂತೆ ನಡೆದುಕೊಳ್ಳಬೇಕು ಎಂದಿದ್ದಾರೆ ಉಪೇಂದ್ರ. ಜೊತೆಗೆ ಹಣ ಖರ್ಚು ಮಾಡಿ ಪ್ರಚಾರ ಮಾಡುವಂತಿಲ್ಲ ಎಂಬ ಪಕ್ಷದ ಷರತ್ತನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲನೇ ಹಂತದ ಚುನಾವಣೆ ಮತದಾನವು ಡಿಸೆಂಬರ್ 22, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಫಲಿತಾಂಶವು ಡಿಸೆಂಬರ್ 30 ರಂದು ಪ್ರಕಟವಾಗಲಿದೆ.
This News Article is a Copy of FILMIBEAT
29-03-24 07:54 pm
HK News Desk
Bidar illicit affair, husband suicide: ಬೀದರ್...
29-03-24 05:37 pm
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
29-03-24 08:20 pm
HK News Desk
ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್...
28-03-24 10:51 pm
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
29-03-24 07:02 pm
Udupi Correspondent
Bantwal Panchayat secretary goes missing: ಬಂಟ...
29-03-24 01:49 pm
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
29-03-24 06:17 pm
Mangalore Correspondent
ಕೋವಿಡ್ ಸಮಯದಲ್ಲಿ ಉದ್ಯೋಗ ಕಳಕೊಂಡಿದ್ದ ಟೆಕ್ಕಿ ; ಲ...
29-03-24 05:09 pm
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm