ಬ್ರೇಕಿಂಗ್ ನ್ಯೂಸ್
04-12-20 10:59 am Source: FILMIBEAT ಸಿನಿಮಾ
ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಎಲ್ಲಾ ರಾಜಕೀಯ ಪಕ್ಷಗಳು ಇದೀಗ ಹಳ್ಳಿ ರಾಜಕೀಯದತ್ತ ಮುಖ ಮಾಡಿವೆ.
ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಸಹ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ್ದು, ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೇಗೆ ಸ್ಪರ್ಧಿಸಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಜಾಕೀಯ ಪಕ್ಷದಿಂದ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದಂತೆ. ಪ್ರಜಾಕೀಯದ ಸದಸ್ಯರೇ ನಿಲ್ಲಬೇಕು ಎಂಬ ನಿಯಮ ಏನೂ ಇರುವುದಿಲ್ಲ ಎಂದಿದ್ದಾರೆ ಉಪೇಂದ್ರ.

ಆದರೆ ಪ್ರಜಾಕೀಯದಿಂದ ಏಳು ಕಾರ್ಯವೈಖರಿ ವಿಧಾನವನ್ನು ಉಪೇಂದ್ರ ಅವರು ಬಿಡುಗಡೆ ಮಾಡಿದ್ದು, ಆ ಕಾರ್ಯ ವೈಖರಿಯನ್ನು ಜನರಿಗೆ ತೋರಿಸಿ ಮತಯಾಚನೆ ಮಾಡಬೇಕು, ಹಾಗೂ ಗೆದ್ದ ನಂತರ ಅದೇ ಕಾರ್ಯವೈಖರಿಯಂತೆ ನಡೆದುಕೊಳ್ಳಬೇಕು ಎಂದಿದ್ದಾರೆ ಉಪೇಂದ್ರ. ಜೊತೆಗೆ ಹಣ ಖರ್ಚು ಮಾಡಿ ಪ್ರಚಾರ ಮಾಡುವಂತಿಲ್ಲ ಎಂಬ ಪಕ್ಷದ ಷರತ್ತನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲನೇ ಹಂತದ ಚುನಾವಣೆ ಮತದಾನವು ಡಿಸೆಂಬರ್ 22, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಫಲಿತಾಂಶವು ಡಿಸೆಂಬರ್ 30 ರಂದು ಪ್ರಕಟವಾಗಲಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm