ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm