ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm