ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am