ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm