ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am