ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm