ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm