ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm