ಬ್ರೇಕಿಂಗ್ ನ್ಯೂಸ್
07-08-20 01:59 pm Headline Karnataka News Network ಸಿನಿಮಾ
ಬೆಂಗಳೂರು: ಕಿರುತೆರೆಯ ಮೋಸ್ಟ್ ಫೇವರಿಟ್ ಜೋಡಿ ಕವಿತಾ ಗೌಡ ಅಲಿಯಾಸ್ ಚಿನ್ನು ಹಾಗೂ ಚಂದನ್ ಕುಮಾರ್ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆಯೇ ಎಂಬ ಬಗ್ಗೆ ಗುಸು ಗುಸು ಹರಡಿತ್ತು. ಈ ಬಗ್ಗೆ ಇದೀಗ ಚಂದನ್ ಸ್ಪಷ್ಟನೆ ಕೊಟ್ಟಿದ್ದಾರೆ.
ಮೊನ್ನೆಯಷ್ಟೇ ಕವಿತಾ ಜತೆಗೆ ಕ್ಲೋಸ್ ಆಗಿರುವ ಫೋಟೋ ಪ್ರಕಟಿಸಿದ್ದ ಚಂದನ್ ನೋಡಿ ನೆಟ್ಟಿಗರು ನಿಮ್ಮಿಬ್ಬರ ನಡುವೆ ಲವ್ ಇದೆಯೇ?, ನೀವು ಮದುವೆಯಾಗುತ್ತೀರಾ ಎಂದೆಲ್ಲಾ ಪ್ರಶ್ನೆ ಮಾಡಿದ್ದರು.
ಇದೀಗ ಮತ್ತೆ ಚಂದನ್ ಕವಿತಾ ಜತೆಗೆ ಟ್ರೆಕ್ಕಿಂಗ್ ಮಾಡುವಾಗ ತೆಗೆಸಿಕೊಂಡ ಫೋಟೋವೊಂದನ್ನು ತಮ್ಮ ಇನ್ ಸ್ಟಾ ಪುಟದಲ್ಲಿ ಪ್ರಕಟಿಸಿದ್ದಾರೆ. ಇದನ್ನು ನೋಡಿ ಅಭಿಮಾನಿಯೊಬ್ಬರು ನಿಜವಾಗಿಯೂ ನಿಮ್ಮ ನಡುವೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಂದನ್ ‘ನಾವಿಬ್ಬರೂ ಏಳು ವರ್ಷಗಳಿಂದ ಬೆಸ್ಟ್ ಫ್ರೆಂಡ್ಸ್’ ಎಂದಿದ್ದಾರೆ. ಆ ಮೂಲಕ ಗಾಸಿಪ್ ಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾ
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm