ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm