ಬ್ರೇಕಿಂಗ್ ನ್ಯೂಸ್
07-12-20 11:38 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಮತ್ತು ನಿರೂಪಕ ಮಾಸ್ಟರ್ ಆನಂದ್ ಈಗ ಮತ್ತೆ ಧಾರಾವಾಹಿ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ಬಾಲನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಸ್ಟರ್ ಆನಂದ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ನಟನೆ ನಿರ್ದೇಶನದ ಜೊತೆಗೆ ರಿಯಾಲಿಟಿ ಶೋ ಹೋಸ್ಟ್ ಆಗಿ ಜನಪ್ರಿಯತೆ ಪಡೆದಿರುವ ಮಾಸ್ಟರ್ ಆನಂದ್ ಇದೀಗ ಮತ್ತೆ ಧಾರಾವಾಹಿ ನಿರ್ದೇಶನ ಮಾಡಲು ತಯಾರಿ ನಡೆಸಿದ್ದಾರೆ.
ಮೂರು ವರ್ಷಗಳ ಹಿಂದೆ ನಿಗೂಢ ರಾತ್ರಿ ಎಂಬ ಹಾರರ್ ಥ್ರಿಲ್ಲರ್ ಧಾರಾವಾಹಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಧಾರಾವಾಹಿ ಪ್ರಾರಂಭ ಮಾಡುತ್ತಿದ್ದು, ತನ್ನ ಧಾರಾವಾಹಿಗೆ ಆಡಿಷನ್ ಕರೆದಿದ್ದಾರೆ. ಈ ಬಗ್ಗೆ ಮಾಸ್ಟರ್ ಆನಂದ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಮಾಸ್ಟರ್ ಆನಂದ್ ಆಡಿಷನ್ ಕರೆಯುವ ಜೊತೆಗೆ ಒಂದು ಎಚ್ಚರಿಕೆಯನ್ನು ನೀಡಿದ್ದಾರೆ. ಆಡಿಷನ್ ನಲ್ಲಿ ತುಂಬಾ ಮೋಸವಾಗುತ್ತೆ, ಮಾಸ್ಟರ್ ಆನಂದ್ ಧಾರಾವಾಹಿಗೆ ಕಲಾವಿದರು ಬೇಕು ಎಂದು ಹೇಳಿ ಹಣ ಕೇಳಿ ಮೋಸ ಮಾಡುತ್ತಾರೆ. ಹಾಗಾಗಿ ನೇರವಾಗಿ ನಾನೇ ವಿಡಿಯೋ ಮೂಲಕ ಹೇಳುತ್ತಿರುವೆ, ಇದನ್ನ ಮಾತ್ರ ಪರಿಗಣಿಸಿ ಎಂದು ಮಾಸ್ಟರ್ ಆನಂದ್ ಬಹಿರಂಗ ಪಡಿಸಿದ್ದಾರೆ.

ಯಾರೆಲ್ಲ ಕಲಾವಿದರು ಬೇಕಾಗಿದ್ದಾರೆ ಎಂದು ಆನಂದ್ ವಿವರವಾಗಿ ಹೇಳಿದ್ದಾರೆ. 24ರಿಂದ 30 ವರ್ಷ ವಯಸ್ಸಿನ ನಾಯಕ ನಟ, 18ರಿಂದ 30ವರ್ಷದ ನಟಿ, 16ರಿಂದ 60 ವರ್ಷದ ಪೋಷಕ ನಟಿ ಪಾತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ' ಎಂದು ಹೇಳಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm