ಬ್ರೇಕಿಂಗ್ ನ್ಯೂಸ್
07-12-20 11:38 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಮತ್ತು ನಿರೂಪಕ ಮಾಸ್ಟರ್ ಆನಂದ್ ಈಗ ಮತ್ತೆ ಧಾರಾವಾಹಿ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ಬಾಲನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಸ್ಟರ್ ಆನಂದ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ನಟನೆ ನಿರ್ದೇಶನದ ಜೊತೆಗೆ ರಿಯಾಲಿಟಿ ಶೋ ಹೋಸ್ಟ್ ಆಗಿ ಜನಪ್ರಿಯತೆ ಪಡೆದಿರುವ ಮಾಸ್ಟರ್ ಆನಂದ್ ಇದೀಗ ಮತ್ತೆ ಧಾರಾವಾಹಿ ನಿರ್ದೇಶನ ಮಾಡಲು ತಯಾರಿ ನಡೆಸಿದ್ದಾರೆ.
ಮೂರು ವರ್ಷಗಳ ಹಿಂದೆ ನಿಗೂಢ ರಾತ್ರಿ ಎಂಬ ಹಾರರ್ ಥ್ರಿಲ್ಲರ್ ಧಾರಾವಾಹಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಧಾರಾವಾಹಿ ಪ್ರಾರಂಭ ಮಾಡುತ್ತಿದ್ದು, ತನ್ನ ಧಾರಾವಾಹಿಗೆ ಆಡಿಷನ್ ಕರೆದಿದ್ದಾರೆ. ಈ ಬಗ್ಗೆ ಮಾಸ್ಟರ್ ಆನಂದ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಮಾಸ್ಟರ್ ಆನಂದ್ ಆಡಿಷನ್ ಕರೆಯುವ ಜೊತೆಗೆ ಒಂದು ಎಚ್ಚರಿಕೆಯನ್ನು ನೀಡಿದ್ದಾರೆ. ಆಡಿಷನ್ ನಲ್ಲಿ ತುಂಬಾ ಮೋಸವಾಗುತ್ತೆ, ಮಾಸ್ಟರ್ ಆನಂದ್ ಧಾರಾವಾಹಿಗೆ ಕಲಾವಿದರು ಬೇಕು ಎಂದು ಹೇಳಿ ಹಣ ಕೇಳಿ ಮೋಸ ಮಾಡುತ್ತಾರೆ. ಹಾಗಾಗಿ ನೇರವಾಗಿ ನಾನೇ ವಿಡಿಯೋ ಮೂಲಕ ಹೇಳುತ್ತಿರುವೆ, ಇದನ್ನ ಮಾತ್ರ ಪರಿಗಣಿಸಿ ಎಂದು ಮಾಸ್ಟರ್ ಆನಂದ್ ಬಹಿರಂಗ ಪಡಿಸಿದ್ದಾರೆ.

ಯಾರೆಲ್ಲ ಕಲಾವಿದರು ಬೇಕಾಗಿದ್ದಾರೆ ಎಂದು ಆನಂದ್ ವಿವರವಾಗಿ ಹೇಳಿದ್ದಾರೆ. 24ರಿಂದ 30 ವರ್ಷ ವಯಸ್ಸಿನ ನಾಯಕ ನಟ, 18ರಿಂದ 30ವರ್ಷದ ನಟಿ, 16ರಿಂದ 60 ವರ್ಷದ ಪೋಷಕ ನಟಿ ಪಾತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ' ಎಂದು ಹೇಳಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm