ಬ್ರೇಕಿಂಗ್ ನ್ಯೂಸ್
07-12-20 11:38 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಮತ್ತು ನಿರೂಪಕ ಮಾಸ್ಟರ್ ಆನಂದ್ ಈಗ ಮತ್ತೆ ಧಾರಾವಾಹಿ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ಬಾಲನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಸ್ಟರ್ ಆನಂದ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ನಟನೆ ನಿರ್ದೇಶನದ ಜೊತೆಗೆ ರಿಯಾಲಿಟಿ ಶೋ ಹೋಸ್ಟ್ ಆಗಿ ಜನಪ್ರಿಯತೆ ಪಡೆದಿರುವ ಮಾಸ್ಟರ್ ಆನಂದ್ ಇದೀಗ ಮತ್ತೆ ಧಾರಾವಾಹಿ ನಿರ್ದೇಶನ ಮಾಡಲು ತಯಾರಿ ನಡೆಸಿದ್ದಾರೆ.
ಮೂರು ವರ್ಷಗಳ ಹಿಂದೆ ನಿಗೂಢ ರಾತ್ರಿ ಎಂಬ ಹಾರರ್ ಥ್ರಿಲ್ಲರ್ ಧಾರಾವಾಹಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಧಾರಾವಾಹಿ ಪ್ರಾರಂಭ ಮಾಡುತ್ತಿದ್ದು, ತನ್ನ ಧಾರಾವಾಹಿಗೆ ಆಡಿಷನ್ ಕರೆದಿದ್ದಾರೆ. ಈ ಬಗ್ಗೆ ಮಾಸ್ಟರ್ ಆನಂದ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಮಾಸ್ಟರ್ ಆನಂದ್ ಆಡಿಷನ್ ಕರೆಯುವ ಜೊತೆಗೆ ಒಂದು ಎಚ್ಚರಿಕೆಯನ್ನು ನೀಡಿದ್ದಾರೆ. ಆಡಿಷನ್ ನಲ್ಲಿ ತುಂಬಾ ಮೋಸವಾಗುತ್ತೆ, ಮಾಸ್ಟರ್ ಆನಂದ್ ಧಾರಾವಾಹಿಗೆ ಕಲಾವಿದರು ಬೇಕು ಎಂದು ಹೇಳಿ ಹಣ ಕೇಳಿ ಮೋಸ ಮಾಡುತ್ತಾರೆ. ಹಾಗಾಗಿ ನೇರವಾಗಿ ನಾನೇ ವಿಡಿಯೋ ಮೂಲಕ ಹೇಳುತ್ತಿರುವೆ, ಇದನ್ನ ಮಾತ್ರ ಪರಿಗಣಿಸಿ ಎಂದು ಮಾಸ್ಟರ್ ಆನಂದ್ ಬಹಿರಂಗ ಪಡಿಸಿದ್ದಾರೆ.

ಯಾರೆಲ್ಲ ಕಲಾವಿದರು ಬೇಕಾಗಿದ್ದಾರೆ ಎಂದು ಆನಂದ್ ವಿವರವಾಗಿ ಹೇಳಿದ್ದಾರೆ. 24ರಿಂದ 30 ವರ್ಷ ವಯಸ್ಸಿನ ನಾಯಕ ನಟ, 18ರಿಂದ 30ವರ್ಷದ ನಟಿ, 16ರಿಂದ 60 ವರ್ಷದ ಪೋಷಕ ನಟಿ ಪಾತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ' ಎಂದು ಹೇಳಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am