ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm