ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm