ಬ್ರೇಕಿಂಗ್ ನ್ಯೂಸ್
08-12-20 12:46 pm Source: FILMIBEAT ಸಿನಿಮಾ
ಬೆಂಗಳೂರು, ಡಿ.8: ಸ್ಯಾಂಡಲ್ ವುಡ್ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಪುತ್ರಿ ಮೇಘನಾ ರಾಜ್ ಹಾಗೂ ಎರಡು ತಿಂಗಳ ಮಗು ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ನಟಿ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯಿ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಂದರ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇಘನಾ ಮತ್ತು ಮಗು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೀಳಾ ಮತ್ತು ಸುಂದರ್ ರಾಜ್ ದಂಪತಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಮೇಘನಾ ಮತ್ತು ಮಗುವಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ, ಇಬ್ಬರ ಆರೋಗ್ಯ ಉತ್ತಮ ವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈ ಮೊದಲು ಎರಡು ಬಾರಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ ಸುಂದರಿ ರಾಜ್ ಕುಟುಂಬಕ್ಕೆ ವರದಿ ನೆಗೆಟಿವ್ ಬಂದಿತ್ತು, ಆದರೆ ಈಗ ಪಾಸಿಟಿವ್ ಬಂದಿದೆ. ಕಳೆದ ತಿಂಗಳು ಮೇಘನಾ ರಾಜ್ ಕುಟುಂಬ ಮಗುವಿನ ತೊಟ್ಟಿಲ ಶಾಸ್ತ್ರ ಸಮಾರಂಭ ಮಾಡಿದ್ದರು. ಕುಟುಂಬದವರು ಮತ್ತು ಸ್ನೇಹಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಪಾಟಿಸಿಟ್ ಬಂದಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm