ಬ್ರೇಕಿಂಗ್ ನ್ಯೂಸ್
08-12-20 01:25 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವರತ್ನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಅಪ್ಪು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಕನ್ನಡ ಮತ್ತು ತೆಲುಗು ವರ್ಷನ್ನಲ್ಲಿ 'ಪವರ್ ಆಫ್ ಯೂತ್' ಹಾಡು ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ 3.4 ಮಿಲಿಯನ್ಗೂ ಹೆಚ್ಚು ವೀಕ್ಷಣೆ ಕಂಡಿದೆ.
ಇದೀಗ, ಈ ಹಾಡನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಚಿತ್ರತಂಡ ಪ್ಲಾನ್ ಮಾಡಿದೆ. 'ಪವರ್ ಆಫ್ ಯೂತ್' ಎಂಬ ಚಾಲೆಂಜ್ ಆರಂಭಿಸಿರುವ ಚಿತ್ರತಂಡ ಅಭಿಮಾನಿಗಳನ್ನು ಡ್ಯಾನ್ಸ್ ವಿಡಿಯೋ ಮಾಡಿ ಕಳುಹಿಸಿ ಎಂದು ಕರೆ ನೀಡಿದೆ.

ನೀವು ಮಾಡಬೇಕಾಗಿರುವುದು ಇಷ್ಟೇ.... ಪವರ್ ಆಫ್ ಯೂತ್ ಹಾಡಿನಲ್ಲಿ ಬರುವ ಸರಳವಾದ ಸ್ಟೆಪ್ಸ್ ಹಾಕಿ ವಿಡಿಯೋ ಮಾಡಿ #PowerOfYouth ಎಂಬ ಹ್ಯಾಷ್ಟ್ಯಾಗ್ ಹಾಕಿ ಅಪ್ಲೌಡ್ ಮಾಡಬೇಕು. ಅಂತಿಮವಾಗಿ ದಿ ಬೆಸ್ಟ್ ಎನಿಸುವ ವಿಡಿಯೋಗೆ ಪುನೀತ್ ರಾಜ್ ಕುಮಾರ್ ಹಾಗೂ ಯುವರತ್ನ ಚಿತ್ರತಂಡದಿಂದ ಸ್ಪೆಷಲ್ ಹಾಗೂ ಸರ್ಪ್ರೈಸ್ ಉಡುಗೊರೆ ಇದೆ. ಈ ಕುರಿತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಇನ್ನುಳಿದಂತೆ ಸಂತೋಷ್ ಆನಂದ್ ರಾಮ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಎಸ್ ಎಸ್ ತಮನ್ ಅವರ ಸಂಗೀತವಿದದೆ. ನಕಾಶ್ ಅಜೀಜ್ ಹಾಡಿದ್ದಾರೆ. ಮೊದಲನೇ ಹಾಡು ಹಿಟ್ ಆದ ಬಳಿಕ ಎರಡನೇ ಹಾಡು ಬಿಡುಗಡೆ ಮಾಡಲು ವೇದಿಕೆ ಸಜ್ಜಾಗುತ್ತಿದೆ. ಎರಡನೇ ಹಾಡನ್ನು ಸ್ವತಃ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್ಗೆ ಜೋಡಿಯಾಗಿ ಸಯೇಶಾ ಕಾಣಿಸಿಕೊಂಡಿದ್ದಾರೆ. ಸೋನು ಗೌಡ, ಧನಂಜಯ್, ಪ್ರಕಾಶ್ ರಾಜ್, ದಿಗಂತ್, ವಸಿಷ್ಠ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm