ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm