ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm