ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm