ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am