ಬ್ರೇಕಿಂಗ್ ನ್ಯೂಸ್
14-12-20 11:31 am Source: FILMIBEAT ಸಿನಿಮಾ

ಭಾರತೀಯ ಚಿತ್ರರಂಗದ ಬಹು ನಿರೀಕ್ಷೆಯ ‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್ ತಲುಪಿದೆ. ರಾಕಿ ಬಾಯ್ ಹಾಗೂ ಅಧೀರ ಸಂಜಯ್ ದತ್ ನಡುವೆ ಜಂಗಿ ಕುಸ್ತಿಗೆ ನಿರ್ದೇಶಕ ಪ್ರಶಾಂತ್ ನೀಲ್ ಅಖಾಡ ಸಿದ್ದ ಮಾಡಿದ್ದಾರೆ.
ಇಬ್ಬರ ನಡುವೆ ರೋಚಕವಾದ ಫೈಟ್ ಕುದುರಿಸುವುದಕ್ಕೆ ಸಾಹಸ ನಿರ್ದೇಶಕ ಸೋದರರಾದ ಅನ್ಬರಿವ್ ಇತ್ತೀಚೆಗಷ್ಟೆ ಕೆಜಿಎಫ್ ಸೆಟ್ಗೆ ಕಾಲಿಟ್ಟಿದ್ದರು. ಈ ಬಗ್ಗೆ ಪ್ರಶಾಂತ್ ನೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದರು.

ಸದ್ಯ ರಾಕಿ ವರ್ಸಸ್ ಅಧೀರನ ಕ್ಲೈಮ್ಯಾಕ್ಸ್ ಸೀನ್ಗೆ ಎಲ್ಲ ತಯಾರಾಗಿದ್ದು ಕೆಲವೇ ದಿನಗಳಲ್ಲಿ ಸಂಜಯ್ ದತ್ ಕೆಜಿಎಫ್ ತಂಡ ಸೇರಿಕೊಳ್ಳಲಿದ್ದಾರೆ. ಹೈದರಾಬಾದ್ನಲ್ಲಿ ಕೆಜಿಎಫ್ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಇಡೀ ಸಿನಿಮಾ ತಂಡ ಮುತ್ತಿನ ನಗರಿಯಲ್ಲಿ ಬೀಡುಬಿಟ್ಟಿದೆ.

ಕ್ಲೈಮ್ಯಾಕ್ಸ್ ಫೈಟ್ ಇಷ್ಟೊಂದು ಕುತೂಹಲ ಕೆರಳಿಸಲು ಪ್ರಮುಖ ಕಾರಣ ರಾಕಿ-ಅಧೀರ ಒಂದುಕಡೆಯಾದರೆ, ಮತ್ತೊಂದುಡೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ ಅನ್ಬರಿವ್ ಸಹೋದರರು.

ಇನ್ನೂ ಯಶ್ ಹುಟ್ಟು ಹಬ್ಬಕ್ಕೆ ‘ಕೆಜಿಎಫ್ 2’ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಬಿಗ್ ಸರ್ಪ್ರೈಸ್ ಕೊಟ್ಟಿರುವ ಚಿತ್ರತಂಡ, ಶೂಟಿಂಗ್ ಕ್ಲೈಮ್ಯಾಕ್ಸ್ ಹಂತ ತಲುಪಿರುವುದನ್ನು ಖುಷಿಯಾಗಿ ಹೇಳಿಕೊಂಡಿದೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm