ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm