ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am